ಯುವಜನರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ? - ನಾಗ್ ಅಶ್ವಿನ್ | ಸದ್ಗುರು

ಯುವಜನರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ? - ನಾಗ್ ಅಶ್ವಿನ್ | ಸದ್ಗುರು

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತೆಲುಗು ಚಿತ್ರ ನಿರ್ದೇಶಕ ನಾಗ್ ಅಶ್ವಿನ್‌ರವರು ಮದ್ಯ ಮತ್ತು ಮಾದಕವಸ್ತುಗಳ ಬಳಕೆ ಯಾಕೆ ನಮ್ಮ ಸಮಾಜದಲ್ಲಿ ಹೆಚ್ಚುತ್ತಿದೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information.

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ತೆಲುಗು ಚಿತ್ರ ನಿರ್ದೇಶಕ ನಾಗ್ ಅಶ್ವಿನ್‌ರವರು ಮದ್ಯ ಮತ್ತು ಮಾದಕವಸ್ತುಗಳ ಬಳಕೆ ಯಾಕೆ ನಮ್ಮ ಸಮಾಜದಲ್ಲಿ ಹೆಚ್ಚುತ್ತಿದೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.