ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೆ? - ವಿವಿಎಸ್ ಲಕ್ಷ್ಮಣ್ | ಸದ್ಗುರು

ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೆ? - ವಿವಿಎಸ್ ಲಕ್ಷ್ಮಣ್ | ಸದ್ಗುರು

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೇ, ಮತ್ತು ನಾವು ಒಳ್ಳೆಯ ಹೆತ್ತವರಾಗುವುದು ಹೇಗೆ ಎಂದು ಮಾಜಿ ಕ್ರಿಕೆಟ್ ಆಟಗಾರ ವಿ ವಿ ಎಸ್ ಲಕ್ಷಣ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೇ, ಮತ್ತು ನಾವು ಒಳ್ಳೆಯ ಹೆತ್ತವರಾಗುವುದು ಹೇಗೆ ಎಂದು ಮಾಜಿ ಕ್ರಿಕೆಟ್ ಆಟಗಾರ ವಿ ವಿ ಎಸ್ ಲಕ್ಷಣ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.

Learn more about your ad choices. Visit megaphone.fm/adchoices